Belagavi NewsBelgaum NewsKannada NewsKarnataka NewsPolitics

*ಬೆಳೆ ಸಮೀಕ್ಷೆ ಪೋಸ್ಟರ್ ಬಿಡುಗಡೆ ಮಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಕೃಷಿ ಇಲಾಖೆಯ ‘ಬೆಳೆ ಸಮೀಕ್ಷೆ’ ನನ್ನ ಬೆಳೆ ನನ್ನ ಹಕ್ಕು ಎಂಬ ಮಾಹಿತಿ ಪೋಸ್ಟರ್ ನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಿಡುಗಡೆಗೊಳಿಸಿದರು.

Home add -Advt

ಗೃಹಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಪೋಸ್ಟರ್ ಬಿಡುಗಡೆ ಮಾಡಿದ ಸಚಿವರು ರೈತರಿಗೆ ಸರಿಯಾದ ಮಾಹಿತಿ, ಮಾರ್ಗದರ್ಶನ ನೀಡುವಂತಹ ಕೆಲಸವನ್ನು ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಎಚ್.ಡಿ.ಕೋಳೆಕರ್, ಸಹಾಯಕ ಕೃಷಿ ನಿದೇಶಕರಾದ ಎಂ.ಎಸ್.ಪಟಗುಂದಿ ಉಪಸ್ಥಿತರಿದ್ದರು.

Related Articles

Back to top button