*ಬೆಳೆ ಸಮೀಕ್ಷೆ ಪೋಸ್ಟರ್ ಬಿಡುಗಡೆ ಮಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ಕೃಷಿ ಇಲಾಖೆಯ ‘ಬೆಳೆ ಸಮೀಕ್ಷೆ’ ನನ್ನ ಬೆಳೆ ನನ್ನ ಹಕ್ಕು ಎಂಬ ಮಾಹಿತಿ ಪೋಸ್ಟರ್ ನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಿಡುಗಡೆಗೊಳಿಸಿದರು.Home add -Advt ಗೃಹಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಪೋಸ್ಟರ್ ಬಿಡುಗಡೆ ಮಾಡಿದ ಸಚಿವರು ರೈತರಿಗೆ ಸರಿಯಾದ ಮಾಹಿತಿ, ಮಾರ್ಗದರ್ಶನ ನೀಡುವಂತಹ ಕೆಲಸವನ್ನು ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ವೇಳೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಎಚ್.ಡಿ.ಕೋಳೆಕರ್, ಸಹಾಯಕ ಕೃಷಿ ನಿದೇಶಕರಾದ ಎಂ.ಎಸ್.ಪಟಗುಂದಿ ಉಪಸ್ಥಿತರಿದ್ದರು. *BREAKING: ಮಾನಸಾದೇವಿ … Continue reading *ಬೆಳೆ ಸಮೀಕ್ಷೆ ಪೋಸ್ಟರ್ ಬಿಡುಗಡೆ ಮಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed