*ದಸರಾ ಹಬ್ಬದ ಶುಭ ಕೋರಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ನಾಡಿನ ಸಮಸ್ತ ಜನರ ಬದುಕು ಹಸಿರಿನಂತೆ ಹಸನಾಗಲಿ ಪ್ರಗತಿವಾಹಿನಿ ಸುದ್ದಿ: ನಾಡಿನ ಸಮಸ್ತ ಜನತೆಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ದಸರಾ ಹಬ್ಬದ ಶುಭಾಶಯವನ್ನು ಕೋರಿದ್ದಾರೆ. ದುಷ್ಟರ ಸಂಹಾರ ಮಾಡಿ, ಶಿಷ್ಟರನ್ನು ರಕ್ಷಣೆ ಮಾಡಿದಂತಹ ದ್ಯೋತಕವಾಗಿ ಆಚರಿಸಲ್ಪಡುವ ದಸರಾ ಹಬ್ಬ ನಾಡಿನ ಜನರಿಗೆ ಒಳಿತು ಮಾಡಲಿ. ಶಿಷ್ಟರ ರಕ್ಷಣೆ ಮಾಡಿ ದುಷ್ಟರ ವಧೆ ಮಾಡಿದ ತಾಯಿ ಚಾಮುಂಡೇಶ್ವರಿ ದೇವಿಯು ಕೃಪೆ ಎಲ್ಲರ ಮೇಲಿರಲಿ. ಮಹಾನವಮಿಯ ಈ ಸಂದರ್ಭದಲ್ಲಿ ಈ … Continue reading *ದಸರಾ ಹಬ್ಬದ ಶುಭ ಕೋರಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*