*ಕಷ್ಟದಲ್ಲೂ ಸಾಧನೆ ಮಾಡಿ ರಾಷ್ಟ್ರಕ್ಕೇ ದಾರಿದೀಪವಾದ ಅಂಬೇಡ್ಕರ್ ನಮಗೆಲ್ಲ ಆದರ್ಶ: ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ಅತ್ಯಂತ ಕಷ್ಟದಲ್ಲೂ ಸಾಧನೆ ಮಾಡಿ ಇಡೀ ರಾಷ್ಟ್ರಕ್ಕೆ ಅತ್ಯುತ್ತಮ ಸಂವಿಧಾನ ನೀಡಿ ದಾರಿದೀಪವಾದವರು. ಅವರು ನಮಗೆಲ್ಲ ಆದರ್ಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಶುಕ್ರವಾರ ಸಂಜೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ದೇಸೂರ್ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಭವ್ಯ ಮೂರ್ತಿಯನ್ನು ಅನಾವರಣಗೊಳಿಸಿ ಮಾತನಾಡುತ್ತಿದ್ದರು. ಅಂಬೇಡ್ಕರ್ ಅವರು ಬದುಕಿದ್ದ ಸಂದರ್ಭದಲ್ಲಿ ಅಸ್ಪೃಷ್ಯತೆಯಂತಹ ಅನಿಷ್ಟ ಪದ್ಧತಿ ಜೀವಂತವಿತ್ತು, ಬಡತನವಿತ್ತು. ಈಗಿನಂತೆ ಯಾವುದೇ ಸೌಲಭ್ಯಗಳಿರಲಿಲ್ಲ. … Continue reading *ಕಷ್ಟದಲ್ಲೂ ಸಾಧನೆ ಮಾಡಿ ರಾಷ್ಟ್ರಕ್ಕೇ ದಾರಿದೀಪವಾದ ಅಂಬೇಡ್ಕರ್ ನಮಗೆಲ್ಲ ಆದರ್ಶ: ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed