*ಎಂಜಿನಿಯರಿಂಗ್ ಪದವೀಧರ ಯುವಕ ಮೃಣಾಲ್ ಬೆಂಬಲಿಸಿ: ಲಕ್ಷ್ಮೀ ಹೆಬ್ಬಾಳಕರ್ ಮನವಿ*

ಭರತೇಶ್ ಕಾಲೇಜಿನಲ್ಲಿ ಕಾಂಗ್ರೆಸ್ ಪರ ಮತ ಯಾಚನೆ ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಭರತೇಶ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಲೋಕಸಭೆ ಚುನಾವಣೆಯ ಪ್ರಚಾರ ಕೈಗೊಂಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮತ್ತು ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್, ಯುವಕರ ಪ್ರತಿನಿಧಿಯಾಗಿ ಲೋಕಸಭೆಯಲ್ಲಿ ಧ್ವನಿ ಎತ್ತಲು ಅವಕಾಶ ಮಾಡಿಕೊಂಡುವಂತೆ ಕೋರಿದರು. ​ ಇದು ಬೆಳಗಾವಿ​ಯ, ಬೆಳಗಾವಿ ಯುವಕರ ಭವಿಷ್ಯದ ಪ್ರಶ್ನೆ, ಎಲ್ಲರೂ ಯೋಚನೆ ಮಾಡುವ ಸಮಯ​. ಹೊರಗಿನವರ ಕೈಗೆ ಬೆಳಗಾವಿಯನ್ನು ಕೊಡುವುದು ಬೇಡ. ಹಿಂದಿನಿಂದಲೂ ಬೆಳಗಾವಿಗೆ ಅನ್ಯಾಯ ಮಾಡುತ್ತ ಬಂದವರಿಗೆ ಹೇಗೆ ಅವಕಾಶ … Continue reading *ಎಂಜಿನಿಯರಿಂಗ್ ಪದವೀಧರ ಯುವಕ ಮೃಣಾಲ್ ಬೆಂಬಲಿಸಿ: ಲಕ್ಷ್ಮೀ ಹೆಬ್ಬಾಳಕರ್ ಮನವಿ*