*ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಬಾಗಲಕೋಟೆಯ ಬುದ್ದಿಮಾಂದ್ಯ ವಸತಿ ಶಾಲೆ ಮುಚ್ಚಿಸಲು ಕ್ರಮ ಪ್ರಗತಿವಾಹಿನಿ ಸುದ್ದಿ: ಸೋಮವಾರದಿಂದ ಶನಿವಾರದೊಳಗೆ (ಡಿಸೆಂಬರ್‌ 22 ರಿಂದ 27) ಗೃಹಲಕ್ಷ್ಮೀ ಯೋಜನೆಯ 24ನೇ ಕಂತಿನ ಹಣವನ್ನು ಫಲಾನುಭವಿಗಳ ಖಾತೆಗೆ ಸಂದಾಯ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಬೆಳಗಾವಿಯ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 24ನೇ ಕಂತಿನ ಹಣ ಬಿಡುಗಡೆಗೆ ಹಣಕಾಸು ಇಲಾಖೆಯವರು ಈಗಾಗಲೇ ಅನುಮತಿ ನೀಡಿದ್ದು, ಸೋಮವಾರದಿಂದ ಹಣ ಸಂದಾಯವಾಗಲಿದೆ ಎಂದರು. ಸತ್ತವರ ಅಕೌಂಟ್‌ಗೂ ಗೃಹಲಕ್ಷ್ಮೀ ಯೋಜನೆಯ … Continue reading *ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*