*ಬೆಳಗಾವಿಯ ಗೃಹ ಕಚೇರಿಯಲ್ಲಿ ಜನತಾದರ್ಶನ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಗುರುವಾರ ಬೆಳಗಾವಿಯ ಗೃಹ ಕಚೇರಿಯಲ್ಲಿ ಜನತಾದರ್ಶನ ನಡೆಸಿದರು. ವಿವಿಧೆಡೆಯಿಂದ ಆಗಮಿಸಿದ್ದ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಪರಿಹಾರ ಸೂಚಿಸಿದರು. *ಭಾರತೀಯರ ತಂಟೆಗೆ ಬಂದ್ರೆ ಶಿಕ್ಷೆ ಘೋರವಾಗಿರುತ್ತೆ: ಆಪರೇಷನ್ ಸಿಂಧೂರ್ ಕೇವಲ ಹೆಸರಲ್ಲ ಎಚ್ಚರಿಕೆ ಸಂದೇಶ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಖಡಕ್ ಹೇಳಿಕೆ* Home add -Advt