*ಮಕ್ಕಳ ನೆಚ್ಚಿನ ಆಯ್ಕೆಯನ್ನು ಪ್ರೋತ್ಸಾಹಿಸಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆ*
ಬಾಲವಿಕಾಸ ಅಕಾಡೆಮಿಯ ವಿವಿಧ ಪ್ರಶಸ್ತಿಗಳ ಪ್ರದಾನ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಮಕ್ಕಳಿಗೆ ಯಾವುದೇ ಒತ್ತಡ ಹಾಕದೇ ಅವರ ಆಯ್ಕೆಯನ್ನು ಪ್ರೋತ್ಸಾಹಿಸಬೇಕು. ಹಾಗೆಯೇ ಪಾಲಕರ ಕನಸನ್ನು ನನಸು ಮಾಡುವುದು ಕೂಡ ಮಕ್ಕಳ ಕರ್ತವ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. Home add -Advt ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಮಂಗಳವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕರ್ನಾಟಕ ಬಾಲವಿಕಾಸ … Continue reading *ಮಕ್ಕಳ ನೆಚ್ಚಿನ ಆಯ್ಕೆಯನ್ನು ಪ್ರೋತ್ಸಾಹಿಸಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆ*
Copy and paste this URL into your WordPress site to embed
Copy and paste this code into your site to embed