*ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಪಕ್ಷ, ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ಬಲಿಷ್ಠವಾಗಿದೆ: ಲಕ್ಷ್ಮೀ ಹೆಬ್ಬಾಳಕರ್*

ಕಾಂಗ್ರೆಸ್ ಪಕ್ಷದ ಕಚೇರಿ ಕಾರ್ಯಕರ್ತರ ಪಾಲಿಗೆ ದೇವಾಲಯವಿದ್ದಂತೆ ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಪಕ್ಷದ ಕಚೇರಿ ಕಾರ್ಯಕರ್ತರ ಪಾಲಿಗೆ ದೇವಾಲಯ ಇದ್ದಂತೆ. ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಪಕ್ಷ, ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ಬಲಿಷ್ಠವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಕಾರ್ಯಕರ್ತರಿಂದ ಅಹವಾಲು ಸ್ವೀಕರಿಸಿ ಮಾತನಾಡಿದ ಸಚಿವರು, 25 ವರ್ಷಗಳ ಹಿಂದೆ ಪಕ್ಷದ ಕಚೇರಿಗೆ ಮೊದಲ ಬಾರಿಗೆ ಸಾಮಾನ್ಯ ಕಾರ್ಯಕರ್ತೆಯಾಗಿ ಭೇಟಿ ನೀಡಿದ್ದು, ನನ್ನ ಮನಸ್ಸಿನಲ್ಲಿ ಇನ್ನು‌ … Continue reading *ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಪಕ್ಷ, ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ಬಲಿಷ್ಠವಾಗಿದೆ: ಲಕ್ಷ್ಮೀ ಹೆಬ್ಬಾಳಕರ್*