*ಇಲಾಖೆಗೆ ಕೆಟ್ಟ ಹೆಸರು ಬರದಂತೆ ಕೆಲಸ ಮಾಡಬೇಕು; ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ನಮ್ಮ ಗುರಿ ಸಧೃಡ ಭಾರತ, ಸದೃಢ ಕರ್ನಾಟಕ ನಿರ್ಮಾಣ. ನಾವು ಮಕ್ಕಳ ಜೀವ ಮತ್ತು ಜೀವನದ ಜೊತೆ ಕೆಲಸ ಮಾಡುತ್ತಿದ್ದೇವೆ. ಹಾಗಾಗಿ ಎಲ್ಲರೂ ಸೂಕ್ತ ರೀತಿಯಿಂದ, ಕೆಲಸ ನಿರ್ವಹಿಸಬೇಕು. ಇಲಾಖೆಗೆ ಕೆಟ್ಟ ಹೆಸರು ಬರದಂತೆ ಕೆಲಸ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಬೆಳಗಾವಿಯಲ್ಲಿ ಮಂಗಳವಾರ ಎಲ್ಲಾ ಜಿಲ್ಲೆಗಳ ಉಪನಿರ್ದೇಶಕರ ಸಭೆ ನಡೆಸಿ ಅವರು ಮಾತನಾಡುತ್ತಿದ್ದರು. ಪ್ರತಿಯೊಬ್ಬರೂ ಆಯಾ ಜಿಲ್ಲೆಯ, … Continue reading *ಇಲಾಖೆಗೆ ಕೆಟ್ಟ ಹೆಸರು ಬರದಂತೆ ಕೆಲಸ ಮಾಡಬೇಕು; ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ*