*ಜನಪರ ಕಾಳಜಿ ಹೊಂದಿರುವ ಏಕೈಕ ಪಕ್ಷ ಕಾಂಗ್ರೆಸ್: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*
ಗೋಕಾಕ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಭರ್ಜರಿ ಬೆಂಬಲ ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಂಗ್ರೆಸ್ ಪಕ್ಷ ರಾಮ ರಾಜ್ಯ ಪರಿಕಲ್ಪನೆ ಹೊಂದಿದೆ. ಬಸವಣ್ಣನವರ ತತ್ವ ಸಿದ್ದಾಂತ, ಅಂಬೇಡ್ಕರ್ ಬರೆದ ಸಂವಿಧಾನದ ಆಶಯಗಳಿಗೆ ತಕ್ಕಂತೆ ನಮ್ಮ ಸರ್ಕಾರ ಕಾರ್ಯ ನಿರ್ವಹಿಸುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.Home add -Advt ಗೋಕಾಕ್ ವಿಧಾನಸಭಾ ಕ್ಷೇತ್ರದ ಬೆಣಚಿನಮರಡಿ, ಮಮದಾಪೂರ, ಹೂಲಿಕಟ್ಟಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಪರ ಸಚಿವರು … Continue reading *ಜನಪರ ಕಾಳಜಿ ಹೊಂದಿರುವ ಏಕೈಕ ಪಕ್ಷ ಕಾಂಗ್ರೆಸ್: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*
Copy and paste this URL into your WordPress site to embed
Copy and paste this code into your site to embed