*ಬೆಳಗಾವಿಗೆ ಜಗದೀಶ್ ಶೆಟ್ಟರ್ ಕೊಡುಗೆ ಶೂನ್ಯ; ಮಾಜಿ ಸಿಎಂ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಗೆ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಕೂಡುಗೆ ಶೂನ್ಯ. ಹೊರ ಜಿಲ್ಲೆಯ ಅಭ್ಯರ್ಥಿ ಬದಲಿಗೆ ಮನೆ ಮಗ ಮೃಣಾಲ್ ಹೆಬ್ಬಾಳ್ಕರ್ ಅವರನ್ನು ಬೆಂಬಲಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. Home add -Advt ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳೇಭಾವಿ ಹಾಗೂ ಯದ್ದಲಭಾವಿಹಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಪರ ಪ್ರಚಾರ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಮೃಣಾಲ್ ಹೆಬ್ಬಾಳ್ಕರ್, ನನ್ನಂತೆ, ನನ್ನ … Continue reading *ಬೆಳಗಾವಿಗೆ ಜಗದೀಶ್ ಶೆಟ್ಟರ್ ಕೊಡುಗೆ ಶೂನ್ಯ; ಮಾಜಿ ಸಿಎಂ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಾಗ್ದಾಳಿ*
Copy and paste this URL into your WordPress site to embed
Copy and paste this code into your site to embed