*ಜನರ ಪ್ರೀತಿಗೆ ಇದಕ್ಕಿಂತ ಬೇರೆ ಉದಾಹರಣೆ ಬೇಕೆ? ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಶ್ನೆ*
ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರದ ಬಾರಾಮತಿ ಕ್ಷೇತ್ರದ ಮಾದರಿಯಲ್ಲಿ ಬೆಳಗಾವಿಯ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿ ಮಾಡಬೇಕೆಂದು ಕನಸು ಕಂಡಿರುವೆ. ಇದಕ್ಕೆ ಕ್ಷೇತ್ರದ ಜನರ ಸಹಕಾರ ಅಗತ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.Home add -Advt ಹಿಂಡಲಗಾ ಗ್ರಾಮದ ರಕ್ಷಕ್ ಕಾಲೋನಿಯ ಚರಂಡಿ ನಿರ್ಮಾಣದ ಕಾಮಗಾರಿಗೆ ಮಂಗಳವಾರ ಚಾಲನೆ ನೀಡಿದ ಸಚಿವರು, ಕ್ಷೇತ್ರದ ಯಾವುದೇ ಭಾಗಕ್ಕೆ ಹೋದರೂ ಯಾವುದೇ ಸಣ್ಣಪುಟ್ಟ ಕೆಲಸಗಳಿದ್ದರೂ ಕೂಡ ಜನರು ನನ್ನ … Continue reading *ಜನರ ಪ್ರೀತಿಗೆ ಇದಕ್ಕಿಂತ ಬೇರೆ ಉದಾಹರಣೆ ಬೇಕೆ? ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಶ್ನೆ*
Copy and paste this URL into your WordPress site to embed
Copy and paste this code into your site to embed