*ಅಭ್ಯರ್ಥಿಗಳ ಆಯ್ಕೆ: ಹೈಕಮಾಂಡ್ ತೀರ್ಮಾನವೇ ಅಂತಿಮ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಕೋಲಾರ ಜಿಲ್ಲೆಯ ಮಾಲೂರಿನ ಕೆ.ಜಿ.ಹಳ್ಳಿಯಲ್ಲಿ ಮಾತನಾಡಿದ ಸಚಿವರು, ಬೆಳಗಾವಿ ಕ್ಷೇತ್ರಕ್ಕೆ ಮೃಣಾಲ್ ಹೆಬ್ಬಾಳ್ಕರ್, ಚಿಕ್ಕೋಡಿ ಕ್ಷೇತ್ರಕ್ಕೆ ಪ್ರಿಯಾಂಕಾ ಜಾರಕಿಹೊಳಿ‌ ಸ್ಪರ್ಧಿಸಲಿ ಅನ್ನೋದು ಸ್ಥಳೀಯ ಮುಖಂಡರ ಆಶಯವಾಗಿದೆ. ಜಿಲ್ಲಾ ಮುಖಂಡರು ಹಾಗೂ ವರಿಷ್ಠರು ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳುವರು ಎಂದು ತಿಳಿಸಿದರು. *ಹಣಕ್ಕಾಗಿ ಮಗಳನ್ನೇ … Continue reading *ಅಭ್ಯರ್ಥಿಗಳ ಆಯ್ಕೆ: ಹೈಕಮಾಂಡ್ ತೀರ್ಮಾನವೇ ಅಂತಿಮ*