*ರಾಜ್ಯಪಾಲರ ಭಾಷಣ ಅತ್ಯಂತ ಅರ್ಥಗರ್ಭಿತ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ರಾಜ್ಯ ವಿಧಾನ ಮಂಡಲ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲರ ಭಾಷಣ ಅತ್ಯಂತ ಅರ್ಥಗರ್ಭಿತವಾಗಿದೆ. ಸರ್ಕಾರದ ಸಾಧನೆಗಳ ಪ್ರತಿಬಿಂಬವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಭಾಷಣದ ಪ್ರಮುಖ ಹೈಲೈಟ್ಸ್ ಆಗಿತ್ತು. ಸರ್ಕಾರದ ಶಕ್ತಿ, ಅನ್ನ ಭಾಗ್ಯ, ಗೃಹ ಜ್ಯೋತಿ, ಗೃಹ ಲಕ್ಷ್ಮಿ ಮತ್ತು ಯುವ ನಿಧಿ ಎಂಬ ಗ್ಯಾರಂಟಿ ಯೋಜನೆಗಳು ಅತ್ಯಂತ ಯಶಸ್ವಿಯಾಗಿ ಹಾಗು ಸಮರ್ಪಕವಾಗಿ ಅನುಷ್ಠಾನಗೊಳಿಸಿದೆ. ಹೆಚ್ಚುತ್ತಿರುವ ಆರ್ಥಿಕ ಅಸಮಾನತೆಯಿಂದಾಗಿ … Continue reading *ರಾಜ್ಯಪಾಲರ ಭಾಷಣ ಅತ್ಯಂತ ಅರ್ಥಗರ್ಭಿತ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*