*ರಾಜ್ಯಪಾಲರ ಭಾಷಣ ಅತ್ಯಂತ ಅರ್ಥಗರ್ಭಿತ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ರಾಜ್ಯ ವಿಧಾನ ಮಂಡಲ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲರ ಭಾಷಣ ಅತ್ಯಂತ ಅರ್ಥಗರ್ಭಿತವಾಗಿದೆ. ಸರ್ಕಾರದ ಸಾಧನೆಗಳ ಪ್ರತಿಬಿಂಬವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.Home add -Advt ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಭಾಷಣದ ಪ್ರಮುಖ ಹೈಲೈಟ್ಸ್ ಆಗಿತ್ತು. ಸರ್ಕಾರದ ಶಕ್ತಿ, ಅನ್ನ ಭಾಗ್ಯ, ಗೃಹ ಜ್ಯೋತಿ, ಗೃಹ ಲಕ್ಷ್ಮಿ ಮತ್ತು ಯುವ ನಿಧಿ ಎಂಬ ಗ್ಯಾರಂಟಿ ಯೋಜನೆಗಳು ಅತ್ಯಂತ ಯಶಸ್ವಿಯಾಗಿ ಹಾಗು ಸಮರ್ಪಕವಾಗಿ ಅನುಷ್ಠಾನಗೊಳಿಸಿದೆ. ಹೆಚ್ಚುತ್ತಿರುವ … Continue reading *ರಾಜ್ಯಪಾಲರ ಭಾಷಣ ಅತ್ಯಂತ ಅರ್ಥಗರ್ಭಿತ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed