*ಬೆಳಗಾವಿ ಕ್ಷೇತ್ರದ ಸೋಲಿನ ಬಗ್ಗೆ ಶೀಘ್ರದಲ್ಲೇ ಪರಾಮರ್ಶೆ- ಲಕ್ಷ್ಮೀ ಹೆಬ್ಬಾಳಕರ್*

ಸೋಲನ್ನು ವಿನಯ ಪೂರ್ವಕವಾಗಿ ಸ್ವೀಕರಿಸುವೆ ಸತೀಶ್ ಜಾರಕಿಹೊಳಿ-ಲಕ್ಷ್ಮಣ್ ಸವದಿ ಪರಸ್ಪರ ಮಾತಾಡಿ ಸಮಸ್ಯೆ ಬಗೆಹರಿಸಿಕೊಳ್ಳಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿಕೆಬೆಂಗಳೂರು: ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಸೋಲನ್ನು ವಿನಯ ಪೂರ್ವಕವಾಗಿ ಸ್ವೀಕರಿಸುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು, ಬೆಳಗಾವಿಯ ಚುನಾವಣಾ ಫಲಿತಾಂಶ ಗಮನಿಸಿದರೆ ಬಿಜೆಪಿ ಹಾಗೂ ಎಂಇಎಸ್ ಒಂದಾದಂತೆ ಮೇಲ್ನೋಟಕ್ಕೆ ಕಾಣುತ್ತಿದೆ. ಕಳೆದ 25 … Continue reading *ಬೆಳಗಾವಿ ಕ್ಷೇತ್ರದ ಸೋಲಿನ ಬಗ್ಗೆ ಶೀಘ್ರದಲ್ಲೇ ಪರಾಮರ್ಶೆ- ಲಕ್ಷ್ಮೀ ಹೆಬ್ಬಾಳಕರ್*