Belagavi NewsBelgaum NewsKannada NewsKarnataka NewsLatest

*ಸಮುದಾಯ ಭವನ ಉದ್ಘಾಟಿಸಿದ ಸಚಿವೆ ಲಕ್ಷ್ಮೀಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಗಣೇಶಪುರ ಗ್ರಾಮದ ಜ್ಯೋತಿ ನಗರದಲ್ಲಿರುವ ಶ್ರೀ ಸಾಯಿಬಿನ್ ದೇವಿ ಮಂದಿರದ ನೂತನ ಸಮುದಾಯ ಭವನವನ್ನು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉದ್ಘಾಟಿಸಿದರು.

ಶ್ರೀ ವರದಪ್ಪನ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಸ್ಥಳೀಯ ನಿವಾಸಿಗಳು, ಸಾಗರ್ ಲಾಖೆ, ಮೋಹನ್ ಸಾಂಬ್ರೇಕರ್, ನಿಖಿತಾ ದಂಡಗಲ್ಕರ್, ಮಂಜುಶಾ ನಾಯ್ಕ್, ಪಾಂಡುರಂಗ ಲಾಖೆ, ಪಾಪು ಲಾಖೆ, ಸುನಿಲ್ ಲಾಖೆ ಮುಂತಾದವರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button