*45 ವರ್ಷಗಳ ಬಳಿಕ ನಡೆದ ಸವದತ್ತಿ ಶ್ರೀ ಗ್ರಾಮದೇವಿ ಜಾತ್ರಾ ಮಹೋತ್ಸವದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾಗಿ*
ಪ್ರಗತಿವಾಹಿನಿ ಸುದ್ದಿ: ಸವದತ್ತಿ : ಸುಮಾರು 45 ವರ್ಷಗಳ ಬಳಿಕ ಅದ್ಧೂರಿಯಾಗಿ ಆಯೋಜಿಸಲಾದ ಸವದತ್ತಿ ಪಟ್ಟಣದ ಆರಾಧ್ಯ ದೇವತೆ ಶ್ರೀ ಗ್ರಾಮದೇವಿ ಜಾತ್ರಾ ಮಹೋತ್ಸವದಲ್ಲಿ ಭಾನುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಕುಟುಂಬ ಸಮೇತರಾಗಿ ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿದರು. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಪುತ್ರ ಮೃಣಾಲ್ ಹೆಬ್ಬಾಳಕರ್ ಹಾಗೂ ಸೊಸೆ ಹಿತಾ ಹೆಬ್ಬಾಳಕರ್ ಅವರೊಂದಿಗೆ ದೇವಾಲಯಕ್ಕೆ ಭೇಟಿ ನೀಡಿ, ಶ್ರೀ ಗ್ರಾಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ … Continue reading *45 ವರ್ಷಗಳ ಬಳಿಕ ನಡೆದ ಸವದತ್ತಿ ಶ್ರೀ ಗ್ರಾಮದೇವಿ ಜಾತ್ರಾ ಮಹೋತ್ಸವದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾಗಿ*
Copy and paste this URL into your WordPress site to embed
Copy and paste this code into your site to embed