*ನೊಂದ ಮಹಿಳೆಗೆ ಕೇವಲ ಐದು ಗಂಟೆಗಳ ಒಳಗೆ ವಿಧವಾ ವೇತನ ಮಂಜೂರು ಮಾಡಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ; ಉಡುಪಿ: ನೊಂದ ಮಹಿಳೆಗೆ 5 ಗಂಟೆಯೊಳಗೆ ವಿಧವಾ ವೇತನ ಮಂಜೂರು ಮಾಡಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾನವೀಯತೆ ಮೆರೆದಿದ್ದಾರೆ.Home add -Advt ಉಡುಪಿ ಜಿಲ್ಲೆಯಲ್ಲಿ ತೀವ್ರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಇತ್ತೀಚೆಗೆ ರಸ್ತೆ ಕಾಣದೆ ಕೆರೆಗೆ ಬಿದ್ದು ಮರಣ ಹೊಂದಿದ ಕುಂದಾಪುರ ತಾಲೂಕಿನ ಉಳ್ತುರೂ ಗ್ರಾಮದ ದಿವಂಗತ ದಿನಕರ ಶೆಟ್ಟಿ ಅವರ ಪತ್ನಿ ಎಂ ಶೀಲಾ ಶೆಟ್ಟಿ ಅವರು ಇಂದು, ಉಡುಪಿ ಜಿಲ್ಲೆಗೆ ಭೇಟಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನ ಮತ್ತು … Continue reading *ನೊಂದ ಮಹಿಳೆಗೆ ಕೇವಲ ಐದು ಗಂಟೆಗಳ ಒಳಗೆ ವಿಧವಾ ವೇತನ ಮಂಜೂರು ಮಾಡಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್*