*ಲಕ್ಷ್ಮೀತಾಯಿ ಸೌಹಾರ್ದ ಸಹಕಾರಿ ಸಂಘದ 8ನೇ ಶಾಖೆಯ ಉದ್ಘಾಟನೆ*

ಪ್ರಗತಿವಾಹಿನಿ ಸುದ್ದಿ: ಲಕ್ಷ್ಮೀತಾಯಿ ಸೌಹಾರ್ದ ಸಹಕಾರಿ ಸಂಘ ನಿಯಮಿತದ 8ನೇ ಶಾಖೆಯನ್ನು ಧಾರವಾಡ ಜಿಲ್ಲೆಯ ಗರಗದಲ್ಲಿ ಬುಧವಾರ ಸಂಘದ ನಿರ್ದೇಶಕ ಮೃಣಾಲ ಹೆಬ್ಬಾಳಕರ್ ಉದ್ಘಾಟಿಸಿದರು. ಈಗಾಗಲೇ ವಿವಿಧ ಸ್ಥಳಗಳಲ್ಲಿರುವ ಸಂಘದ ಶಾಖೆಗಳು ಉತ್ತಮ ಏಳಿಗೆ ಕಂಡಿದ್ದು, ಈ ಶಾಖೆಯು ಕೂಡ ಎತರಕ್ಕೆ ಬೆಳೆಯಲಿದೆ ಎನ್ನುವ ವಿಶ್ವಾಸವನ್ನು ಅವರು ಈ ಸಂದರ್ಭದಲ್ಲಿ ವ್ಯಕ್ತಪಡಿಸಿದರು. ಅಲ್ಪಾವಧಿಯಲ್ಲಿ ಸಂಸ್ಥೆ ಅಧಿಕ ಠೇವಣಿ ಹೊಂದಿದ್ದು, ಉತ್ತಮ ಬೆಳವಣಿಗೆಯತ್ತ ಸಾಗುತ್ತಿದೆ. ವಿಶೇಷವಾಗಿ ರೈತರಿಗೆ ಸಂಸ್ಥೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಗರಗ ಶಾಖೆಯೂ ಕೂಡ ಎಲ್ಲರ … Continue reading *ಲಕ್ಷ್ಮೀತಾಯಿ ಸೌಹಾರ್ದ ಸಹಕಾರಿ ಸಂಘದ 8ನೇ ಶಾಖೆಯ ಉದ್ಘಾಟನೆ*