*ರಾಮದುರ್ಗ ಜನರ ಪಾಲಿಗೆ ಅದೃಷ್ಟ ಲಕ್ಷ್ಮೀಯಾದ ಲಕ್ಷ್ಮೀ ಹೆಬ್ಬಾಳಕರ್ !*

ಪ್ರಗತಿವಾಹಿನಿ ಸುದ್ದಿ: ರಾಮದುರ್ಗ ತಾಲೂಕಿನಲ್ಲಿ ಚುನಾವಣೆ ಪ್ರಚಾರದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ತಮ್ಮ ಜೊತೆಗೆ ಮಳೆಯನ್ನೂ ತರುವ ಮೂಲಕ ಆ ಭಾಗದ ಜನರ ಪಾಲಿಗೆ ಅದೃಷ್ಟ ಲಕ್ಷ್ಮೀಯಾದರು. ರಾಮದುರ್ಗ ತಾಲೂಕಿನ ಜನರು ಬಹು ದಿನಗಳಿಂದ ಮಳೆಗಾಗಿ ಕಾದು ಕುಳಿತಿದ್ದರು. ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದರು. ಆದರೆ ಗುರುವಾರ ಸಂಜೆ ಪ್ರತಿ ಊರಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಬರುತ್ತಿದ್ದಂತೆ ಮಳೆಯೂ ಬರುತ್ತಿತ್ತು. ತಾಲೂಕಿನ ಮುದೇನೂರ್, ಬಟಕುರ್ಕಿ, ಸಾಲಾಪೂರ, ಉದುಪುಡಿ ಹಾಗೂ ಕುಳ್ಳೂರ್ ಗ್ರಾಮಗಳಲ್ಲಿ ಲಕ್ಷ್ಮೀ ಹೆಬ್ಬಾಳಕರ್ … Continue reading *ರಾಮದುರ್ಗ ಜನರ ಪಾಲಿಗೆ ಅದೃಷ್ಟ ಲಕ್ಷ್ಮೀಯಾದ ಲಕ್ಷ್ಮೀ ಹೆಬ್ಬಾಳಕರ್ !*