*ಸರ್ವೇಯರ್ ಗಳಿಗೆ ಗುಡ್ ನ್ಯೂಸ್*

36 ADLR ಗಳ ನೇಮಕ: ಸಿಎಂ ಘೋಷಣೆ ಪ್ರಗತಿವಾಹಿನಿ ಸುದ್ದಿ: ಕಂದಾಯ ಇಲಾಖೆ ಸರ್ಕಾರಕ್ಕೆ ಮಾತೃ ಇಲಾಖೆ ಇದ್ದಂತೆ. ಪೋಡಿಮುಕ್ತ ಗ್ರಾಮಗಳಾಗಬೇಕು. ಸರ್ವೇ ಕಾರ್ಯ ಪೂರ್ಣಗೊಳ್ಳಬೇಕು. ಪರವಾನಗಿ ಭೂಮಾಪಕರ ಕಾಯಂ ಮಾಡಲು ಗಂಭೀರ ಕ್ರಮದ ಜೊತೆಗೆ 36 ADLR ಗಳ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು. ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ನಡೆದ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಹಾಗೂ ಇಲಾಖೆಯ ನೌಕರರ ಸಂಘಗಳ 36ನೇ … Continue reading *ಸರ್ವೇಯರ್ ಗಳಿಗೆ ಗುಡ್ ನ್ಯೂಸ್*