*ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ: 9 ಜನರು ನಾಪತ್ತೆ; ಮಣ್ಣಿನಡಿ ಸಿಲುಕಿರುವ ಶಂಕೆ*

ಪ್ರಗತಿವಾಹಿನಿ ಸುದ್ದಿ: ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟದಿಂದಾಗಿ ಅನಾಹುತಗಳು ಸಂಭವಿಸುತ್ತಿವೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, 9 ಜನರು ನಾಪತ್ತೆಯಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡ ಕುಸಿದು ಬಿದ್ದಿದೆ. ಇದೇ ಸಂದರ್ಭದಲ್ಲಿ ಗ್ಯಾಸ್ ಟ್ಯಾಂಕರ್ ಒಂದು ನದಿಗೆ ಬಿದ್ದಿದ್ದು, ಈ ಘಟನೆಗಳ ಬೆನ್ನಲ್ಲೇ 9 ಜನರು ನಾಪತ್ತೆಯಾಗಿದ್ದಾರೆ. 9 ಜನರು ಮಣ್ಣಿನಡಿ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಎನ್ ಡಿಆರ್ ಎಫ್ ಹಾಗೂ ಅಗ್ನಿಶಾಮಕ ಸಿಬ್ಬಂದಿ … Continue reading *ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ: 9 ಜನರು ನಾಪತ್ತೆ; ಮಣ್ಣಿನಡಿ ಸಿಲುಕಿರುವ ಶಂಕೆ*