*ಭಾಷಾ ಸಂಘರ್ಷದಿಂದ ಅಭಿವೃದ್ಧಿಗೆ ಪೆಟ್ಟು: ಸಚಿವ ಸತೀಶ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಭಾಷಾ ಸಂಘರ್ಷದಿಂದ ಶಾಂತಿ, ನೆಮ್ಮದಿ, ಉದ್ಯೋಗಕ್ಕೆ ಸಮಸ್ಯೆಯಾಗಲಿದೆ. ಕಾನೂನು ಸುವ್ಯವಸ್ಥೆಯ, ಶಾಂತಿ ಸೌಹಾರ್ದತೆಯನ್ನು ಕಾಪಾಡಬೇಕಿದೆ. ಗಡಿಭಾಷೆ ಸಂಘರ್ಷ ಮರುಕಳಿಸದಂತೆ ಸರ್ಕಾರ ಎಲ್ಲಾ ರೀತಿಯ ಕ್ರಮಕೈಗೊಳ್ಳಲಿದೆ ಎಂದು ಸಚಿವ ಸತೀಶ ಜಾರಕಿಹೊಳಿ ಅವರು ಹೇಳಿದರು. ಇಲ್ಲಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಬಸ್ ನಿರ್ವಾಹಕನ ಮೇಲೆ ಹಲ್ಲೆ ಪ್ರಕರಣ ಸಂಬಂಧಿಸಿದಂತೆ ಮಾತನಾಡಿದ ಸಚಿವರು, “ಇದು ಇಬ್ಬರ ವೈಯಕ್ತಿಕ ಜಗಳವಾಗಿದ್ದು, ಇದಕ್ಕೆ ಕನ್ನಡ-ಮರಾಠಿ ಬಣ್ಣ ಬಳಿಯಬಾರದು. ಇದರಿಂದ ಬೆಳಗಾವಿಯ ಅಭಿವೃದ್ಧಿಗೆ ಪೆಟ್ಟು ಬೀಳುತ್ತದೆ” ಎಂದು ಅವರು … Continue reading *ಭಾಷಾ ಸಂಘರ್ಷದಿಂದ ಅಭಿವೃದ್ಧಿಗೆ ಪೆಟ್ಟು: ಸಚಿವ ಸತೀಶ ಜಾರಕಿಹೊಳಿ*
Copy and paste this URL into your WordPress site to embed
Copy and paste this code into your site to embed