GIT add 2024-1
Laxmi Tai add
Beereshwara 33

ಸೆ. 17 ರಂದು ಬೃಹತ್ ಲಸಿಕೆ ಕಾರ್ಯಕ್ರಮ

ಇಂದು ಪೂರ್ವಭಾವಿ ಸಭೆ

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸೆಪ್ಟೆಂಬರ್ 17 ರಂದು ರಾಜ್ಯದಲ್ಲಿ ಬೃಹತ್ ಕೊರೊನಾ ಲಸಿಕೆ ನೀಡುವ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು ಸಂಜೆ ಸಿಎಂ ಬಸವರಾಜ್ ಬೊಮ್ಮಾಯಿ ಜಿಲ್ಲಾಧಿಕಾರಿಗಳ ಸಭೆ ನಡೆಸಲಿದ್ದಾರೆ.

Emergency Service

ಇಂದು ಸಂಜೆ 6 ಗಂಟೆಗೆವಿಧಾನಸೌಧದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಎಂ ಬೊಮ್ಮಾಯಿ ಎಲ್ಲ ಜಿಲ್ಲೆಗಳ ಜಿಲ್ಲಾಡಳಿತಗಳೊಂದಿಗೆ ಹಾಗೂ ಕೋವಿಡ್ ನಿರ್ವಹಣಾ ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಲಿದ್ದಾರೆ.

ಕೇಂದ್ರ ಸರ್ಕಾರ ತ್ವರಿತವಾಗಿ ಕೊರೊನಾ ಲಸಿಕೆ ವಿತರಣೆ ಮಾಡುತ್ತಿರುವ ದೇಶದ 5 ರಾಜ್ಯಗಳ ಪಟ್ಟಿ ಬಿಡುಗಡೆ ಮಾಡಿದ್ದು, ಟಾಪ್ 5 ಪಟ್ಟಿಯಲ್ಲಿ ಕರ್ನಾಟಕ ಕೂಡ ಸ್ಥಾನ ಪಡೆದಿದೆ. ಇದರ ಬೆನಲ್ಲೇ ಸೆ.17ರಂದು ಬೃಹತ್ ಲಸಿಕಾ ಅಭಿಯಾನವನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ.
ದೇಶದಲ್ಲಿ ಕೊರೊನಾ 3ನೇ ಅಲೆ ಆರಂಭ

Bottom Add3
Bottom Ad 2