ಕ್ಷೇತ್ರದ ಯಾವುದೇ ಭಾಗ ಅಭಿವೃದ್ಧಿ ವಂಚಿತವಾಗಲು ಅವಕಾಶ ಕೊಡುವುದಿಲ್ಲ – ಲಕ್ಷ್ಮಿ ಹೆಬ್ಬಾಳಕರ್
No part of the constituency is allowed to be deprived of development - Lakshmi Hebbalkar 30 ಲಕ್ಷ ರೂ,ಗಳ ವೆಚ್ಚದಲ್ಲಿ ರಸ್ತೆ ಕಾಮಗಾರಿಗೆ ಪೂಜೆ ನೆರವೇರಿಸಿದ ಶಾಸಕಿ
30 ಲಕ್ಷ ರೂ,ಗಳ ವೆಚ್ಚದಲ್ಲಿ ರಸ್ತೆ ಕಾಮಗಾರಿಗೆ ಪೂಜೆ ನೆರವೇರಿಸಿದ ಶಾಸಕಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಸಂಪೂರ್ಣ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮೂಲಭೂತ ಸೌಲಭ್ಯ ಒದಗಿಸಲು ಮೊದಲ ಆದ್ಯತೆಯ ಮೇಲೆ ಕೆಲಸ ಮಾಡುತ್ತಿದ್ದೇನೆ. ಪ್ರಕೃತಿ ವಿಕೋಪದ ನಡುವೆಯೂ ಇದರಲ್ಲಿ ಬಹುತೇಕ ಯಶಸ್ವಿಯಾಗಿದ್ದೇನೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು.