*ಸೈಕಲ್ ತುಳಿಯಲಿ ಬಿಡಿ… ಆರೋಗ್ಯಕ್ಕೆ ಒಳ್ಳೆಯದು: ಬಿಜೆಪಿ ಪ್ರತಿಭಟನೆಗೆ ಟಾಂಗ್ ಕೊಟ್ಟ ಸಚಿವ ಎಂ.ಬಿ ಪಾಟೀಲ್*
ಪ್ರಗತಿವಾಹಿನಿ ಸುದ್ದಿ: ಬಿಜೆಪಿಯವರು ಸೈಕಲ್ ತುಳಿಯಲಿ ಬಿಡಿ…ಆರೋಗ್ಯಕ್ಕೆ ಒಳ್ಳೆಯದು ಎಂದು ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ನಾಯಕರು ಇಂದು ಸೈಕಲ್ ಜಾಥಾ ನಡೆಸಿದ ಬಗ್ಗೆ ಸಚಿವ ಎಂಬಿ ಪಾಟೀಲ್ ಅವರು ವ್ಯಂಗ್ಯವಾಡಿದ್ದಾರೆ.Home add -Advt ಬೆಂಗಳೂರಿನಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಮೋದಿಯವರು ಪ್ರಧಾನಿಯಾಗಿದ್ದಾಗ ಬಿಜೆಪಿ ಸರ್ಕಾರ ಪೆಟ್ರೋಲ್ ಬೆಲೆಯನ್ನು ಅಂದಾಜು ರೂ. 38, ಗ್ಯಾಸ್ ಸಿಲಿಂಡರ್ ಬೆಲೆ ಸುಮಾರು ರೂ. 500 ಹೆಚ್ಚಿಸಿದ್ದರು. ಆಗ ರಾಜ್ಯ ಬಿಜೆಪಿ ನಾಯಕರೇಕೆ ಪ್ರತಿಭಟನೆ ಮಾಡಲಿಲ್ಲ? ಎಂದು … Continue reading *ಸೈಕಲ್ ತುಳಿಯಲಿ ಬಿಡಿ… ಆರೋಗ್ಯಕ್ಕೆ ಒಳ್ಳೆಯದು: ಬಿಜೆಪಿ ಪ್ರತಿಭಟನೆಗೆ ಟಾಂಗ್ ಕೊಟ್ಟ ಸಚಿವ ಎಂ.ಬಿ ಪಾಟೀಲ್*
Copy and paste this URL into your WordPress site to embed
Copy and paste this code into your site to embed