*ನಾವು ನೀವು ಜೊತೆಯಾಗಿರೋಣ: ಬೆಳಗಾವಿಯಲ್ಲಿ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಬಾಗವತ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಈ ಸಮಯದಲ್ಲಿ ಎಲ್ಲರೂ ಜೊತೆಗಿದ್ದಾರೆ, ನಾವು ನೀವು ಜೊತೆಯಾಗಿರೋಣ ಎಂದು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಬಾಗವತ್ ಕರೆ ನೀಡಿದ್ದಾರೆ.‌ ಇಂದು ಬೆಳಗಾವಿಯ ಸಾಂಬ್ರಾ ಏರ್‌ಪೋರ್ಟ್‌ ನಲ್ಲಿ ಆಪರೇಷನ್ ಸಿಂಧೂರ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆ ಉತ್ತರಿಸಿದ ಅವರು, ಈ ಸಮಯದಲ್ಲಿ ಎಲ್ಲರೂ ಜೊತೆಗಿದ್ದಾರೆ, ನಾವು ನೀವು ಜೊತೆಯಾಗಿರೋಣ(ಸಬ್ ಲೋಗ್ ಸಾಥ್ ಹೈ ಇಸ್ ಸಮಯ್ ಮೇ.. ಆಪ್ ಔರ್ ಹಮ್) ಎಂದ ಹೇಳಿ ತೆರಳಿದ್ದಾರೆ.  ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ  … Continue reading *ನಾವು ನೀವು ಜೊತೆಯಾಗಿರೋಣ: ಬೆಳಗಾವಿಯಲ್ಲಿ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಬಾಗವತ್*