ಮಹಾತ್ಮರ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳೋಣ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಭಾರತೀಯ ಸಂಸ್ಕೃತಿ ಅತ್ಯಂತ ಉನ್ನತವಾದದ್ದು. ಖಾವಿ ತೊಟ್ಟವರು ಚಿಕ್ಕವರಿರಲಿ, ದೊಡ್ಡವರಿರಲಿ ನಾವು ಅತ್ಯಂತ ಗೌರವದಿಂದ ತಲೆಬಾಗುತ್ತೇವೆ. ಮಹಾತ್ಮರು ನೀಡಿದ ಸಂದೇಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ನಮ್ಮ ಉನ್ನತ ಪರಂಪರೆಯನ್ನು ಮುಂದುವರಿಸೋಣ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆ ನೀಡಿದ್ದಾರೆ. ಬೆಳಗಾವಿಯ ಕುಮಾರಸ್ವಾಮಿ ಬಡಾವಣೆಯ ಶಿವಾಲಯ ಸೇವಾ ಸಂಘ ಹಾಗೂ ಬಡಾವಣೆಯ ರಹವಾಸಿಗಳ ಸಂಘದ ವತಿಯಿಂದ ಸೋಮವಾರ ಸಂಜೆ ಆಯೋಜಿಸಲಾಗಿದ್ದ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು … Continue reading ಮಹಾತ್ಮರ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳೋಣ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್