ಪ್ರಗತಿವಾಹಿನಿ ಸುದ್ದಿ: ರಾಜ್ಯದ ಜನರ ಆರ್ಥಿಕ ಶಕ್ತಿ ಹೆಚ್ಚಿಸಲು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಿ, ಪ್ರಾದೇಶಿಕ ಅಸಮತೋಲನ, ಅಸಮಾನತೆ ತೊಡೆಯಲು ನಿಮ್ಮ ಸಹಕಾರ ಹೆಚ್ಚು ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು IAS-IPS ಅಧಿಕಾರಿಗಳಿಗೆ ಕರೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಿರಿಯ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳಿಗೆ ಹೊಸವರ್ಷದ ಶುಭಾಶಯಗಳನ್ನು ಕೋರಿ ಮಾತನಾಡಿದರು.Home add -Advt ಬದುಕಿನಲ್ಲಿ ಏಳು ಬೀಳು ಸಹಜ ಮತ್ತು ನಿರಂತರ. ಪರಿಸ್ಥಿತಿಗಳು ಸದಾ ನಮ್ಮ ಪರವಾಗಿ ಇರುವುದಿಲ್ಲ. ಆದರೆ ಆತ್ಮವಿಶ್ವಾಸ ಕಳೆದುಕೊಳ್ಳದೆ … Continue reading *ಸಿಎಂ ಹೊಸ ವರ್ಷದ ಶುಭಾಶಯ*
Copy and paste this URL into your WordPress site to embed
Copy and paste this code into your site to embed