*ಸಮಾಜ ಸೇವೆಯನ್ನು ನಮ್ಮ ಜೀವನದ ಒಂದು ಭಾಗವನ್ನಾಗಿ ಮಾಡಿಕೊಳ್ಳೋಣ: ಜೈನ ಸಮಾವೇಶದಲ್ಲಿ ರಾಜ್ಯಪಾಲರ ಕರೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: “ಪ್ರಸ್ತುತ ಇಡೀ ಜಗತ್ತು ಸ್ವ-ಕಲ್ಯಾಣ, ಆಂತರಿಕ ಶಾಂತಿ ಮತ್ತು ಆಧ್ಯಾತ್ಮಿಕ ಅಭಿವೃದ್ಧಿಗಾಗಿ ಭಾರತದ ಕಡೆಗೆ ನೋಡುತ್ತಿದೆ. ಮಹಾವೀರ ಸ್ವಾಮಿಗಳ ಜೀವನ-ತತ್ವ ಮತ್ತು ಬೋಧನೆಗಳನ್ನು ಅಳವಡಿಸಿಕೊಳ್ಳುವ ಮೂಲಕ ನಾವು ಸಮಾಜ ಮತ್ತು ಜಗತ್ತಿನಲ್ಲಿ ಶಾಂತಿ, ಸಾಮರಸ್ಯ ಮತ್ತು ಸಹಾನುಭೂತಿಯ ವಾತಾವರಣವನ್ನು ಸೃಷ್ಟಿಸಬಹುದು.” ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ. 1008 ಭಟ್ಟಾರಕ ಶ್ರೀ ಆದಿನಾಥ ದಿಗಂಬರ ಜೈನ ಸಮಾಜ ಟ್ರಸ್ಟ್ ಆಯೋಜಿಸಿದ್ದ “ಜೈನ ಸಮ್ಮೇಳನ”ದಲ್ಲಿ ಭಾಗವಹಿಸಿ ಅವರು ಮಾತನಾಡಿದರು. … Continue reading *ಸಮಾಜ ಸೇವೆಯನ್ನು ನಮ್ಮ ಜೀವನದ ಒಂದು ಭಾಗವನ್ನಾಗಿ ಮಾಡಿಕೊಳ್ಳೋಣ: ಜೈನ ಸಮಾವೇಶದಲ್ಲಿ ರಾಜ್ಯಪಾಲರ ಕರೆ*
Copy and paste this URL into your WordPress site to embed
Copy and paste this code into your site to embed