ಸುಳ್ಳೇ ಬಿಜೆಪಿಯ ಮನೆ ದೇವರು: ಪ್ರತಿಭಟನಾ ಸಮಾವೇಶದಲ್ಲಿ ಸಿಎಂ ವಾಗ್ದಾಳಿ

ಪ್ರಗತಿವಾಹಿನಿ ಸುದ್ದಿ : ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಇನ್ನಿತರೆ ಅಗತ್ಯವಸ್ತುಗಳ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವತಿಯಿಂದ, ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನಾ ಸಮಾವೇಶ ನಡೆಸಲಾಯಿತು.‌ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಸುಳ್ಳೇ ಬಿಜೆಪಿಯ ಮನೆ ದೇವರು. ಆರ್‌ಎಸ್‌ಎಸ್ ಸುಳ್ಳಿನ ಮಹಾ ಕಾರ್ಖಾನೆ. ಅಂಬೇಡ್ಕ‌ರ್ ಅವರನ್ನು ಸೋಲಿಸಿದ್ದೇ ಸಾವರ್ಕರ್ ಮತ್ತು ಢಾಂಗೆ ಎಂದು ಸ್ವತಃ ಅಂಬೇಡ್ಕರ್ ಅವರೇ ಬರೆದಿದ್ದಾರೆ. ಆದರೆ ಕಾಂಗ್ರೆಸ್ ಸೋಲಿಸಿದ್ದು ಎಂದು ಬಿಜೆಪಿ ಬಂಡಲ್ ಬಿಡುತ್ತಿದೆ. ಸುಳ್ಳಿನ … Continue reading ಸುಳ್ಳೇ ಬಿಜೆಪಿಯ ಮನೆ ದೇವರು: ಪ್ರತಿಭಟನಾ ಸಮಾವೇಶದಲ್ಲಿ ಸಿಎಂ ವಾಗ್ದಾಳಿ