Kannada NewsKarnataka News

ಗೋಕಾಕ್ ದಲ್ಲಿ ಬೆಂಕಿಯಲ್ಲಿ ಚುನಾವಣೆ ನಡೆಸಿದಂತೆ -ಸತೀಶ್ ಜಾರಕಿಹೊಳಿ

 ಪ್ರಗತಿವಾಹಿನಿ ಸುದ್ದಿ, ಬೆಳಗಾವಿ -ಗೋಕಾಕದಲ್ಲಿ ಉಪಚುನಾವಣೆ ಘೋಷಣೆಯಾಗಿದೆ. ಜಾರಕಿಹೊಳಿ ಸಹೋದರರಲ್ಲಿ ಕಳೆದ ಹಲವಾರು ದಿನಗಳಿಂದ ನಡೆಯುತ್ತಿರುವ ವಾಕ್ಸಮರ ಇನ್ನಷ್ಟು ಜೋರಾಗಿದೆ. ಲಖನ್ ಜಾರಕಿಹೊಳಿ ಕಾಂಗ್ರೆಸ್ ಅಭ್ಯರ್ಥಿಯಾಗುತ್ತಾರೆಂದು ಸತೀಶ್ ಜಾರಕಿಹೊಳಿ ಈಗಾಗಲೆ ಘೋಷಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button