*ಪಕ್ಷಕ್ಕೆ ದುಡಿದ ಅರ್ಹರ ಪಟ್ಟಿ ಹೈಕಮಾಂಡಿಗೆ ಸಲ್ಲಿಕೆ: ಯುವಕರು, ಹಿರಿಯರಿಗೆ ಅವಕಾಶ: ಡಿಸಿಎಂ ಡಿ.ಕೆ ಶಿವಕುಮಾರ್*

ಪ್ರಗತಿವಾಹಿನಿ‌ ಸುದ್ದಿ: ಪಕ್ಷಕ್ಕೆ ದುಡಿದ ಅರ್ಹರ ಪಟ್ಟಿಯನ್ನು ಹೈಕಮಾಂಡಿಗೆ ಸಲ್ಲಿಸಿದ್ದೇನೆ. ಒಂದು ಸುತ್ತಿನ ಸಭೆ ನಡೆದಿದ್ದು. ಎಐಸಿಸಿ ಅಧ್ಯಕ್ಷರು ಹಾಗೂ ಇತರರ ಜೊತೆ ಚರ್ಚೆ ನಡೆಸಿ ಪಟ್ಟಿ ಅಂತಿಮಗೊಳಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನ ಪರಿಷತ್ ಟಿಕೆಟ್ ಹಂಚಿಕೆ ವಿಚಾರವಾಗಿ ನವದೆಹಲಿಯಲ್ಲಿ ಮಂಗಳವಾರ ಸಂಜೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಎಲ್ಲಾ ಸಮಾಜಗಳಿಗು ಅವಕಾಶ ಮಾಡಿಕೊಡಬೇಕು. 300 ಕ್ಕೂ ಹೆಚ್ಚು ಜನ ಆಂಕಾಕ್ಷಿಗಳು ಇರುವ ಕಾರಣ ಒಂದಷ್ಟು ಜನರಿಗೆ ಅವಕಾಶ ಮಾಡಿಕೊಡಲಾಗಿದೆ. ಎಲ್ಲಾ ವರ್ಗದವರಿಗೂ … Continue reading *ಪಕ್ಷಕ್ಕೆ ದುಡಿದ ಅರ್ಹರ ಪಟ್ಟಿ ಹೈಕಮಾಂಡಿಗೆ ಸಲ್ಲಿಕೆ: ಯುವಕರು, ಹಿರಿಯರಿಗೆ ಅವಕಾಶ: ಡಿಸಿಎಂ ಡಿ.ಕೆ ಶಿವಕುಮಾರ್*