ಲೋಕಸಭಾ ಚುನಾವಣೆ; ಜಪ್ತಿಯಾದ ನಗದು ಬಿಡುಗಡೆಗೆ ಸಮಿತಿ ರಚನೆ 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಸಾರ್ವತ್ರಿಕ ಲೋಕಸಭಾ ಚುನಾವಣಾ 2024ರ ಪ್ರಯುಕ್ತ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ಯಾವುದೇ ವ್ಯಕ್ತಿಯು ರೂ.50,000 ಮೇಲ್ಪಟ್ಟು ನಗದು ಮೊತ್ತವನ್ನು ಯಾವುದೇ ದಾಖಲೆಗಳಿಲ್ಲದೇ ತೆಗೆದುಕೊಂಡು ಹೋಗುತ್ತಿದ್ದಲ್ಲಿ, ಸದರಿ ಮೊತ್ತವು ಚುನಾವಣಾ FST/ SST ಯವರಿಂದ ಜಪ್ತಿಯಾದ ಸಂದರ್ಭದಲ್ಲಿ ಅಂತಹ ಮೊತ್ತವನ್ನು ಕೂಡಲೇ ಬಿಡುಗಡೆಗೊಳಿಸಲು ಕ್ಯಾಶ್ ರಿಲೀಸ್ ಕಮಿಟಿ ರಚಿಸಲಾಗಿದೆ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಕ್ಯಾಶ್ ರಿಲೀಸ್ ಕಮೀಟಿ ಅಧ್ಯಕ್ಷರಾಗಿರುತ್ತಾರೆ. ಗೌರಿಶಂಕರ ಕಡೇಚೂರ(ಮೊಬೈಲ್-9560273950) ಅವರು ಸಮಿತಿಯ ಸದಸ್ಯ ಕಾರ್ಯದರ್ಶಿಗಳಾಗಿದ್ದು, ದಾಖಲೆ … Continue reading ಲೋಕಸಭಾ ಚುನಾವಣೆ; ಜಪ್ತಿಯಾದ ನಗದು ಬಿಡುಗಡೆಗೆ ಸಮಿತಿ ರಚನೆ