Latest

ನಮ್ಮ ಪರಿವಾರ ಬಿಜೆಪಿ ಪರಿವಾರ ಕಾರ್ಯಕ್ರಮ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:

ಗ್ರಾಮೀಣ ಮತಕ್ಷೇತ್ರದ ಮೋದಗಾ ಹಾಗೂ ಖನಗಾಂವ ಗ್ರಾಮಗಳಲ್ಲಿ ಬಿಜೆಪಿಯ ನಮ್ಮ ಪರಿವಾರ ಬಿಜೆಪಿ ಪರಿವಾರ ಕಾರ್ಯಕ್ರಮದಡಿ ಸಂಸದ ಸುರೇಶ ಅಂಗಡಿ ಹಾಗೂ ಮಾಜಿ ಶಾಸಕ  ಸಂಜಯ ಪಾಟೀಲ ನೇತೃತ್ವದಲ್ಲಿ ಕಮಲ ಜ್ಯೋತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

Home add -Advt

Related Articles

Back to top button