*ಮೋದಿ ಸರಕಾರದ ಯೋಜನೆಗಳನ್ನು ಸಮರ್ಪಕವಾಗಿ ತಲುಪಿಸಲಾಗಿದೆ – ಜೊಲ್ಲೆ*

ಪ್ರಗತಿವಾಹಿನಿ ಸುದ್ದಿ: ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಅಥಣಿ ಪಟ್ಟಣದಲ್ಲಿ ಬಿಜೆಪಿ ಅಥಣಿ ಮಂಡಲದ ಪದಾಧಿಕಾರಿಗಳು ಬೂತ್ ಅಧ್ಯಕ್ಷರು, ಬಿಎಲ್‌ಎ – 2 ಗಳ ಸಭೆ‌ ಹಾಗೂ ಚುನಾವಣೆ ಪೂರ್ವತಯಾರಿ ಕುರಿತು ಬಿಜೆಪಿ ಪಕ್ಷದ ಅಧಿಕೃತ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಸಭೆ ನಡೆಸಿ ಮಾತನಾಡಿದರು. ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅವಧಿಯಲ್ಲಿ ಹಿಂದೆಂದೂ ಕಾಣದ ಅಭಿವೃದ್ಧಿ ಭಾರತ ದೇಶ ಕಂಡಿದೆ. ದೇಶದ ಕೊನೆಯ ವ್ಯಕ್ತಿಯವರೆಗೂ ಕೇಂದ್ರ ಸರ್ಕಾರದ ಯೋಜನೆಗಳು ತಲುಪಿದ್ದು ಚಿಕ್ಕೋಡಿ ಕ್ಷೇತ್ರದ … Continue reading *ಮೋದಿ ಸರಕಾರದ ಯೋಜನೆಗಳನ್ನು ಸಮರ್ಪಕವಾಗಿ ತಲುಪಿಸಲಾಗಿದೆ – ಜೊಲ್ಲೆ*