*BREAKING NEWS: 28 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿಗಳು ಹಾಗೂ ಸಂಚಾಲಕರ ನೇಮಕ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಘಟಕಗಳ ಉಸ್ತುವಾರಿ ಹಾಗೂ ಸಂಚಾಲಕರನ್ನು ನೇಮಕ ಮಾಡಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಉಸ್ತುವಾರಿ ಹಾಗೂ ಸಂಚಾಲಕರನ್ನು ನೇಮಿಸಿದ್ದು, ಪಟ್ಟಿ ಈ ಕೆಳಗಿನಂತಿದೆ. ಕರ್ನಾಟಕ ರಾಜ್ಯ ಉಸ್ತುವಾರಿಯಾಗಿ ಡಾ. ರಾಧಾಮೋಹನ್ ದಾಸ್ ಅಗರ್ವಾಲ್ ನೇಮಕಗೊಂಡಿದ್ದರೆ, ರಾಜ್ಯ ಸಹ ಉಸ್ತುವಾರಿಯಾಗಿ ಸುಧಾಕರ್ ರೆಡ್ಡಿ ನೇಮಕಗೊಂಡಿದ್ದಾರೆ. ರಾಜ್ಯದ 28 ಕ್ಷೇತ್ರಗಳ ಉಸ್ತುವಾರಿ ಹಾಗೂ ಸಂಚಾಲಕರ ಪಟ್ಟಿ ಹೀಗಿದೆ. ಉಸ್ತುವಾರಿಗಳ-ಸಂಚಾಲಕರ ಪಟ್ಟಿ:1.ಮೈಸೂರು– ಡಾ.ಅಶ್ವತ್ಥ್ ನಾರಾಯಣ್-ಉಸ್ತುವಾರಿ, ರವಿಶಂಕರ್ ಹಾಗೂ ರಾಬಿನ್ ದೇವಯ್ಯ-ಸಂಚಾಲಕರು2.ಚಾಮರಾಜನಗರ– ಎನ್‌.ವಿ.ಪನೀಶ್ … Continue reading *BREAKING NEWS: 28 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿಗಳು ಹಾಗೂ ಸಂಚಾಲಕರ ನೇಮಕ*