*8 ಹಾಲಿ ಸಂಸದರಿಗೆ ಬಿಗ್ ಶಾಕ್; ಕೈತಪ್ಪಿದ ಬಿಜೆಪಿ ಟಿಕೆಟ್*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟವಾಗಿದ್ದು, ರಾಜ್ಯದ ಒಟ್ಟು 8 ಹಾಲಿ ಸಂಸದರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದೆ. ಹಾಲಿ ಸಂಸದರಾದ ಡಿ.ವಿ.ಸದಾನಂದಗೌಡ, ಪ್ರತಾಪ್ ಸಿಂಹ, ಸಂಗಣ್ಣ ಕರಡಿ, ಶಿವಕುಮಾರ್ ಉದಾಸಿ, ಜಿ.ಎಸ್.ಬಸವರಾಜ್, ನಳೀನ್ ಕುಮಾರ್ ಕಟೀಲ್, ಶ್ರೀನಿವಾಸ್ ಪ್ರಸಾದ್, ದೇವೇಂದ್ರಪ್ಪ ಅವರಿಗೆ ಟಿಕೆಟ್ ಮಿಸ್ ಆಗಿದೆ. ಡಿ.ವಿ.ಸದಾನಂದಗೌಡ ಬದಲಿಗೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಶೋಭಾ ಕರಂದ್ಲಾಜೆಗೆ ಬಿಜೆಪಿ ಟಿಕೆಟ್ ನೀಡಲಾಗಿದೆ. ಪ್ರತಾಪ್ ಸಿಂಹ ಬದಲಾಗಿ ಮೈಸೂರು-ಕೊಡಗು ಕ್ಷೇತ್ರಕ್ಕೆ ಯದುವೀರ್ … Continue reading *8 ಹಾಲಿ ಸಂಸದರಿಗೆ ಬಿಗ್ ಶಾಕ್; ಕೈತಪ್ಪಿದ ಬಿಜೆಪಿ ಟಿಕೆಟ್*