*ತಪ್ಪದೆ ಮತ ಚಲಾಯಿಸಿ, ಕಾಂಗ್ರೆಸ್ ಗೆಲ್ಲಿಸಿ : ಚನ್ನರಾಜ ಹಟ್ಟಿಹೊಳಿ ಮನವಿ*

ಪ್ರಗತಿವಾಹಿನಿ ಸುದ್ದಿ: ಮೇ 7ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ತಪ್ಪದೆ ಮತ ಚಲಾಯಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮನವಿ ಮಾಡಿದ್ದಾರೆ. ಬೆಳಗಾವಿ ಲೋಕಸಭೆ ಚುನಾವಣೆಯ ಅಂಗವಾಗಿ ಉತ್ತರ ವಿಧಾನಸಭಾ ಕ್ಷೇತ್ರದ ಶಿವಬಸವ ನಗರ ಹಾಗೂ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ಹಿಂಡಲಗಾದ ಟೀಚರ್ಸ್ ಕಾಲೋನಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ್ ಪರ ಅವರು ಪ್ರಚಾರ ಮಾಡಿದರು. ಈ ಬಾರಿ ಬೆಳಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮೃಣಾಲ ಹೆಬ್ಬಾಳಕರ್ ಗೆ ಮತ ನೀಡಿ … Continue reading *ತಪ್ಪದೆ ಮತ ಚಲಾಯಿಸಿ, ಕಾಂಗ್ರೆಸ್ ಗೆಲ್ಲಿಸಿ : ಚನ್ನರಾಜ ಹಟ್ಟಿಹೊಳಿ ಮನವಿ*