*ಮಾದರಿ ನೀತಿ ಸಂಹಿತೆ ಜಾರಿ; ಮುಕ್ತ, ನ್ಯಾಯಸಮ್ಮತ ಚುನಾವಣೆಗೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ನೀತಿಶ ಪಾಟೀಲ*

ಲೋಕಸಭಾ ಚುನಾವಣೆ ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಸಾರ್ವತ್ರಿಕ ಚುನಾವಣೆಗಳಿಗೆ ಭಾರತ ಚುನಾವಣಾ ಆಯೋಗವು ಅಧಿಸೂಚನೆ ಹೊರಡಿಸಿದ್ದು ಜಿಲ್ಲೆಯಲ್ಲಿ ಮುಕ್ತ, ನ್ಯಾಯ ಸಮ್ಮತ ಚುನಾವಣೆ ಜರುಗಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆದ ಜಿಲ್ಲಾಧಿಕಾರಿ ನೀತಿಶ ಪಾಟೀಲ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ (ಮಾ.೧೬) ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.ಭಾರತ ಚುನಾವಣಾ ಆಯೋಗವು ಲೋಕಸಭಾ ಸಾರ್ವತ್ರಿಕ ಚುನಾವಣೆಗಳಿಗೆ ಅಧಿಸೂಚನೆ ಹೊರಡಿಸಿದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಮಾರ್ಚ್ ೧೬ ರಿಂದ ಮಾದರಿ ನೀತಿ ಸಂಹಿತ ಜಾರಿಗೆ ಬಂದಿರುತ್ತದೆ. … Continue reading *ಮಾದರಿ ನೀತಿ ಸಂಹಿತೆ ಜಾರಿ; ಮುಕ್ತ, ನ್ಯಾಯಸಮ್ಮತ ಚುನಾವಣೆಗೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ನೀತಿಶ ಪಾಟೀಲ*