GIT add 2024-1
Kore@40
Beereshwara 33

*ಲೋಕಸಭಾ ಚುನಾವಣೆ: ಡಿ.ಕೆ ಸಹೋದರರಿಂದ ಮತದಾನ*

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯಿತು. ರಾಜಕೀಯ ನಾಯಕರು ತಮ್ಮ ಕುಟುಂಬ ಸಮೇತ ಮತಗಟ್ಟೆಗಳಿಗೆ ಆಗಮಿಸಿ ಮತದಾನ ಮಾಡಿದರು.

ಸಿಎಂ ಸಿದ್ದರಾಮಯ್ಯ ತಮ್ಮ ಪುತ್ರ ಯತೀಂದ್ರ ಸಿದ್ದರಾಮಯ್ಯ ಹಾಗೂ ಕುಟುಂಬದ ಜೊತೆ ತಮ್ಮ ತವರು ಕ್ಷೇತ್ರ ಸಿದ್ದರಾಮಯ್ಯನಹುಂಡಿಯ ಮತಗಟ್ಟೆಯಲ್ಲಿ ಹಕ್ಕು ಚಲಾಯಿಸಿದರು.

Emergency Service

ಡಿಸಿಎಂ ಡಿ.ಕೆ.ಶಿವಕುಮಾರ, ಪತ್ನಿ ಹಾಗೂ ಪುತ್ರಿ, ಕುಟುಂಬ ಸದಸ್ಯರ ಜೊತೆ ರಾಮನಗರ ಜಿಲ್ಲೆ ಕನಕಪುರ ಕ್ಷೇತ್ರದ ದೊಡ್ಡಆಲಹಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್ ಮತಗಟ್ಟೆಯಲ್ಲಿ ಮತದಾನ ಮಾಡಿದರು.

ಇದೇ ವೇಳೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಕೂಡ ಮತದಾನ ಮಾಡಿದರು.


Laxmi Tai add
Bottom Add3
Bottom Ad 2