Kannada NewsKarnataka NewsLatest

*ಕಂತೆ ಕಂತೆ ಹಣ ಜಪ್ತಿ ಮಾಡಿದ ಅಧಿಕಾರಿಗಳು*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದೆ. 247 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ. ಮೊದಲ ಹಂತದ ಚುನಾವಣೆ ಸಂದರ್ಭದಲ್ಲಿ ರಾಜ್ಯದ ವಿವಿಧ ಜಿಲ್ಲೆಗಲಲ್ಲಿ ಲಕ್ಷ ಲಕ್ಷ ಹಣವನ್ನು ಜಪ್ತಿ ಮಾಡಲಾಗಿದೆ.

ಮೈಸೂರಿನ ಕಾಳಿದಾಸನಹುಂಡಿ ಚೆಕ್ ಪೋಸ್ಟ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 81.90 ಲಕ್ಷ ಹಣ ವಶಕ್ಕೆ ಪಡೆಯಲಾಗಿದೆ. ಇದೇ ವೇಳೆ ಬೆಂಗಳೂರಿನ ರಾಯನ್ ಸರ್ಕಲ್ ಬಳಿ 20 ಲಕ್ಷ ಹಣ ಜಪ್ತಿ ಮಾಡಲಾಗಿದೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ 43.34 ಲಕ್ಷ ರೂಪಾಯಿ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Home add -Advt


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button