*ಬಿಲ್ ಪಾಸ್ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತರು*

ಪ್ರಗತಿವಾಹಿನಿ ಸುದ್ದಿ: ಜಲ ಜೀವನ್ ಮಿಷನ್ ಕಾಮಗಾರಿಯ ಬಿಲ್ ಪಾಸ್ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟ ಚಿಕ್ಕನಾಯಕನಹಳ್ಳಿ ಜಿಲ್ಲಾ ಪಂಚಾಯತ್ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ರೇಡ್ ಮಾಡಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಬಿಲ್ ಪಾಸ್ ಮಾಡಲು ಗುತ್ತಿಗೆದಾರ ಚಿಕ್ಕೇಗೌಡ ಎಂಬುವವರ ಬಳಿ ಒಂದೂವರೆ ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟ ಮಾಹಿತಿಯನ್ನು ಆಧರಿಸಿ ಇಂದು ಲೋಕಾಯುಕ್ತ ಡಿವೈಎಸ್‌ಪಿ ಉಮಾಶಂಕರ್ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಇಬ್ಬರು AE ಗಳಾದ ಶಶಿಕುಮಾರ್ ಹಾಗೂ ಕಿರಣ್ ಕುಮಾರ್ ಲಂಚ … Continue reading *ಬಿಲ್ ಪಾಸ್ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತರು*