ಲೋಕಾಯುಕ್ತ ಜನ ಸಂಪರ್ಕ ಸಭೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಶಹರದ ಇಂದಿರಾ ನಗರದಲ್ಲಿರುವ ಲೋಕೋಪಯೋಗಿ ಇಲಾಖೆಯ ಸಮುದಾಯ ಭವನದಲ್ಲಿ ಅ.೧೩ ೨೦೨೩ ರಂದು ಬೆಳ್ಳಿಗ್ಗೆ ೧೧ ಗಂಟೆಯಿಂದ ಮಧ್ಯಾಹ್ನ ೧:೩೦ ಗಂಟೆಯವರೆಗೆ ಬೆಳಗಾವಿ ಲೋಕಾಯುಕ್ತ ಅಧಿಕಾರಿಗಳು ಚಿಕ್ಕೋಡಿ ತಾಲೂಕಾ ಮಟ್ಟದ ಅಧಿಕಾರಿಗಳ ಸಮಕ್ಷಮದಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆಯನ್ನು ನಡೆಸಲ್ಲಿದಾರೆ. ಸರ್ಕಾರಿ ಕಛೇರಿಯಲ್ಲಿಯ ಅಧಿಕಾರಿಗಳು ಸಾರ್ವಜನಿಕರ ಅಧಿಕೃತ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದಲ್ಲಿ, ಅಂತಹ ಅಧಿಕಾರಿಗಳ ವಿರುದ್ಧ ದೂರು ಸಲ್ಲಿಸಿದಲ್ಲಿ, ಸ್ಥಳದಲ್ಲಿಯೇ ಅಧಿಕಾರಿಗಳಿಂದ ಪರಿಹರಿಸಿಕೊಳ್ಳಬಹುದು.ಅರ್ಜಿ ಸಲ್ಲಿಸಲು … Continue reading ಲೋಕಾಯುಕ್ತ ಜನ ಸಂಪರ್ಕ ಸಭೆ