*ಲೋಕಾಯುಕ್ತ ಜನ ಸಂಪರ್ಕ ಸಭೆ; ಸಾರ್ವಜನಿಕರು ನೇರವಾಗಿ ದೂರು ನೀಡಬಹುದು*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳ ಕಛೇರಿ ಸಭಾಭವನದಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆಯನ್ನು ಮಾರ್ಚ.೧೩ ರಂದು ಬೆಳ್ಳಿಗ್ಗೆ ೧೧ ಗಂಟೆಯಿಂದ ೨ ಗಂಟೆಯವರೆಗೆ ಆಯೋಜಿಸಲಾಗಿದೆ. ಸರ್ಕಾರಿ ಕಛೇರಿಯಲ್ಲಿನ ಅಧಿಕಾರಿಗಳು ಸಾರ್ವಜನಿಕರ ಅಧಿಕೃತ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದಲ್ಲಿ ಹಾಗೂ ಸರ್ಕಾರಿ ಅಧಿಕಾರಿಗಳು ಕೆಲಸ ಮಾಡಿಕೊಡುವಲ್ಲಿ ಹಣಕ್ಕೆ ಬೇಡಿಕೆ ಇಟ್ಟಲ್ಲಿ/ಒತ್ತಾಯಿಸಿದಲ್ಲಿ ಅಥವಾ ಸರ್ಕಾರಿ ಅಧಿಕಾರಿಯ ಅಕ್ರಮ ಆಸ್ತಿ ಸಂಪಾದನೆ ಬಗ್ಗೆ ಮಾಹಿತಿ ಇದ್ದಲ್ಲಿ, ಲೋಕಾಯುಕ್ತ ಅಧಿಕಾರಿಗಳಿಗೆ ನೇರವಾಗಿ/ಗುಪ್ತವಾಗಿ ಮಾಹಿತಿ ನೀಡಬಹುದಾಗಿದೆ. ಸಾರ್ವಜನಿಕರು … Continue reading *ಲೋಕಾಯುಕ್ತ ಜನ ಸಂಪರ್ಕ ಸಭೆ; ಸಾರ್ವಜನಿಕರು ನೇರವಾಗಿ ದೂರು ನೀಡಬಹುದು*