*ರಾಜ್ಯದಲ್ಲಿ 8 ಕಡೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಏಳು ಕಡೆ ಲೋಕಾಯುಕ್ತ ಪೊಲೀಸರು ಬೆಳ್ಳಂ ಬೆಳಗ್ಗೆ ಅಧಿಕಾರಿಗಳಿಗೆ ಶಾಕ್ ಕೊಟ್ಟಿದ್ದಾರೆ. ಬೆಂಗಳೂರು, ಕೋಲಾರ, ಕಲಬುರ್ಗಿ, ದಾವಣಗೆರೆ, ವಿಜಯಪುರ , ಬೀದರ್ ಮತ್ತು ಬಾಗಲಕೋಟೆ ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ 8 ಅಧಿಕಾರಿಗಳನ್ನೊಳಗೊಂಡ ತಂಡ ಬೆಳ್ಳಂ ಬೆಳಗ್ಗೆ ರೇಡ್ ಮಾಡಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ದಾವಣಗೆರೆ ಫುಡ್ ಸೇಫ್ಟಿ ಅಧಿಕಾರಿ ಜಿ.ಎಸ್. ನಾಗರಾಜು, ಬಾಗಲಕೋಟೆ ಪಂಚಾಯತ್ ರಾಜ್ ಇಲಾಖೆ ಅಕೌಂಟೆಂಟ್ ಮಲ್ಲೇಶ್, ತುಮಕೂರು ಜಿಲ್ಲೆ ಶಿರಾ ತಾಲೂಕಿನ ತಾವರೆಕೆರೆ ಪಿಹೆಚ್ಚಿ ವೈದ್ಯ … Continue reading *ರಾಜ್ಯದಲ್ಲಿ 8 ಕಡೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು*
Copy and paste this URL into your WordPress site to embed
Copy and paste this code into your site to embed