Karnataka News

*ಸಾರಿಗೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ*

ಪ್ರಗತಿವಾಹಿನಿ ಸುದ್ದಿ: ಬಳ್ಳಾರಿ ಸಾರಿಗೆ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬಳ್ಳಾರಿ ನಗರದ ಸುಧಾ ಕ್ರಾಸ್ ಬಳಿಯ ಪ್ರಾದೇಶಿಕ ಸಾರಿಗೆ ಕಚೇರಿಗೆ ಕರ್ನಾಟಕ ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ ಹಾಗೂ ಬಳ್ಳಾರಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

Home add -Advt

ಈ ವೇಳೆ ಕಚೇರಿಯಲ್ಲಿನ ಅಧಿಕಾರಿಗಳ, ಸಿಬ್ಬಂದಿಗಳ ಮೊಬೈಲ್, ಫೋನ್ ಪೇ, ಗೂಗಲ್ ಪೇ ಗಳನ್ನು ಪರಿಶೀಲನೆ ನಡೆಸಲಾಯಿತು.

Related Articles

Back to top button