Karnataka News

*ಲಾರಿ ಕಾರು ಭೀಕರ ಅಪಘಾತ: ಮೂವರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಮದುವೆ ಆಮಂತ್ರಣ ಪತ್ರಿಕೆ ನೀಡಲು ತೆರಳುತ್ತಿದ್ದ ವೇಳೆ ರಸ್ತೆ ಬದಿ ನಿಂತಿದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಬಳಿ ನಡೆದಿದೆ.

Home add -Advt

ಮಹೇಶ್ (32), ಪ್ರೇಮ್ ಕುಮಾರ್ (25) ಅನ್ನದಾನಯ್ಯ (25) ಮೃತ ದುರ್ದೈವಿಗಳು. ಅಪಘಾತದಲ್ಲಿ ನಿತ್ಯಾನಂದ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಮಳಖೇಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button